*ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು … Continue reading *ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*