*ಕಾವೇರಿ ಆರತಿ ವಿಷಯ: ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲHome add -Advt ಪ್ರಗತಿವಾಹಿನಿ ಸುದ್ದಿ: “ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು. ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. … Continue reading *ಕಾವೇರಿ ಆರತಿ ವಿಷಯ: ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್*