*ಬೆಂಗಳೂರಿಗೆ ಬಂದ ಒಡಿಶಾ ಕಾಂಗ್ರೆಸ್ ಶಾಸಕರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ. ಅಧಿವೇಶನ ಕಲಾಪ ಮುಗಿದ ಬಳಿಕ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಒಡಿಶಾ ಶಾಸಕರು ರಾಮನಗರದ ರೆಸಾರ್ಟ್ ನಲ್ಲಿದ್ದು, ನೀವೇ ಅವರನ್ನು ಕರೆಸಿದ್ದೀರಿ ಎಂದು ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.Home add -Advt “ಅವರು ಯಾವ ಕಾರಣಕ್ಕೆ ಬಂದಿದ್ದಾರೆ ಎಂದು ಗೊತ್ತಿಲ್ಲ. … Continue reading *ಬೆಂಗಳೂರಿಗೆ ಬಂದ ಒಡಿಶಾ ಕಾಂಗ್ರೆಸ್ ಶಾಸಕರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*