*ಖರ್ಗೆ ಕಂಡರೆ ಮೋದಿ ಅವರಿಗೆ ಭಯ; ಹೀಗಾಗಿ ಅವರ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. Home add -Advt ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು. ಮೋದಿ ಅವರು ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರ್ಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, “ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ” ಎಂದು … Continue reading *ಖರ್ಗೆ ಕಂಡರೆ ಮೋದಿ ಅವರಿಗೆ ಭಯ; ಹೀಗಾಗಿ ಅವರ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed