LatestNational

*ಭೀಕರ ಬಸ್ ಅಪಘಾತ: 36 ಜನ ಅಮರನಾಥ ಯಾತ್ರಿಕರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಅಮರನಾಥ ಯಾತ್ರಿಕರು ತೆರಳುತ್ತಿದ್ದ ಬಸ್ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ತಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ರಾಂಬನ್ ಜಿಲ್ಲೆಯ ಲಂಗರ್ ಪಾಯಿಂಟ್ ನಲ್ಲಿ ನಿಂತಿದ್ದ ವಾಹನಗಳಿಗೆ ಬಸ್ ಡಿಕ್ಕಿಯಾಗಿದೆ. ಇದರಿಂದ ಮೂರು ವಾಹನಗಳು ಜಖಂಗೊಂಡಿವೆ. ಕಡಿದಾದ ರಸ್ತೆಯಲ್ಲಿ ಬಸ್ ಬ್ರೇಕ್ ಫೇಲ್ ಆಗಿ ವಾಹನಗಳಿಗೆ ದಿಕ್ಕಿ ಹೊಡೆದಿದೆ.

Home add -Advt

ಘಟನೆಯಲ್ಲಿ 36 ಅಮರನಾಥ ಯಾತ್ರಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button