*ಬೆಲೆ ಏರಿಕೆ ಶುರುಮಾಡಿದ್ದೇ ಬಿಜೆಪಿಯವರು: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. Home add -Advt ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ … Continue reading *ಬೆಲೆ ಏರಿಕೆ ಶುರುಮಾಡಿದ್ದೇ ಬಿಜೆಪಿಯವರು: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed