*ರೇಣುಕಾ ಮತ್ತಿತರ ಏತ ನೀರಾವರಿ ಯೋಜನೆಗಳ ದುರಸ್ಥಿ ಕಾರ್ಯ‌ ಶೀಘ್ರ ಪೂರ್ಣ: ಡಿಸಿಎಂ ಡಿ.ಕೆ‌.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ :“ರೇಣುಕಾ ಏತ ನೀರಾವರಿ, ಎಡಗಟ್ಟಿ ಏತ ನೀರಾವರಿ, ಸಿಂಗಾರೋಪ್ ಏತ ನೀರಾವರಿ ಯೋಜನೆಗಳ ಹಳೆಯ‌ ರಿವರ್ ಸೈಪನ್ ಬದಲಾಗಿ ಹೊಸ ತಂತ್ರ‌ಜ್ಞಾನದ ಮೂಲಕ ನೀರಾವರಿ ಸೌಲಭ್ಯವನ್ನು ಮತ್ತೆ ಒದಗಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು. ಪ್ರಶ್ನೋತ್ತರ ಕಲಾಪದ ವೇಳೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ್ ವಸಂತ್ ವೈದ್ಯ ಅವರ ಪ್ರಶ್ನೆಗೆ ಡಿಸಿಎಂ ಅವರು ಉತ್ತರಿಸಿದ್ದು ಹೀಗೆ: “ಹೊಸ ತಂತ್ರಜ್ಞಾನದ ಮೂಲಕ ಮತ್ತೆ ನೀರಾವರಿ ಸೌಲಭ್ಯ ಕಲ್ಪಿಸಲು ವಿವರವಾದ … Continue reading *ರೇಣುಕಾ ಮತ್ತಿತರ ಏತ ನೀರಾವರಿ ಯೋಜನೆಗಳ ದುರಸ್ಥಿ ಕಾರ್ಯ‌ ಶೀಘ್ರ ಪೂರ್ಣ: ಡಿಸಿಎಂ ಡಿ.ಕೆ‌.ಶಿವಕುಮಾರ್*