*ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ; ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ. ಬಿಜೆಪಿ, ಜೆಡಿಎಸ್ ನವರು ನಮ್ಮ ಯೋಜನೆಗಳಿಗೆ ಟಿಕೆ ಮಾಡುತ್ತಿದ್ದಾರೆ. ಟೀಕೆ ಮಾಡುವವರು ಮಾಡಲಿ. ನಾವು ಯಶಸ್ವಿಯಾಗಿ ಯ್ಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನಿಂದು ಉಜ್ಜಯನಿ ಮಹಾಕಾಲೇಶ್ವರನ ಪೂಜೆ ಮಾಡಿ ಬಂದಿದ್ದೇನೆ. ಜನರನ್ನು ಸಂತೋಷಪಡಿಸುವುದೇ ನಿಜವಾದ ಈಶ್ವರನ ಪೂಜೆ. ನೆರೆದ ಜನರಲ್ಲಿಯೂ ಈಶ್ವರನನ್ನು ಕಾಣುತ್ತಿದ್ದೇನೆ. ಇದೊಂದು ಪವಿತ್ರವಾದ ದಿನ ಎಂದರು. ಬಿಜೆಪಿ, ಜೆಡಿಎಸ್ ನವರು ನಮ್ಮ ಯೋಜನೆಗಳನ್ನು … Continue reading *ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ; ಡಿಸಿಎಂ ಡಿ.ಕೆ.ಶಿವಕುಮಾರ್*