*ನಾವು ಸೂಜಿ ತರ ಕೆಲಸ ಮಾಡಿದರೆ ಬಿಜೆಪಿಯವರು ಕತ್ತರಿ ತರ ಕೆಲಸ ಮಾಡುತ್ತಿದ್ದಾರೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ಸಮಿತಿ ಭೇಟಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಸಮಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಸೂಚಿ ತರಹ ಕೆಲಸ ಮಾಡಿದರೆ ಬಿಜೆಪಿ ಕತ್ತರಿ ತರ ಕೆಲಸ ಮಾಡುತ್ತದೆ. ಅವರ ಸತ್ಯ ಶೋಧಕ ಏನಿದೆ? ಸಮಾಜ ಒಡೆಯುವ ಕೆಲಸ ಮಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಾವು ಸಮಾಜವನ್ನು ಜೋಡಿಸುವ ಕೆಲಸ … Continue reading *ನಾವು ಸೂಜಿ ತರ ಕೆಲಸ ಮಾಡಿದರೆ ಬಿಜೆಪಿಯವರು ಕತ್ತರಿ ತರ ಕೆಲಸ ಮಾಡುತ್ತಿದ್ದಾರೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ*