*ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. Home add -Advt ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಮನ್ವಂತರ ಶುರು ಆಗಿದೆಯೇ ಎಂದು ಕೇಳಿದಾಗ, “ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ಬಹಳ ನಿರೀಕ್ಷೆ ಹೊಂದಿದ್ದು, ನಾವು … Continue reading *ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed