*ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ … Continue reading *ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed