*ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: “ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.Home add -Advt ದೆಹಲಿ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ವಿರೋಧ ಪಕ್ಷಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ ಎಂದು ಕೇಳಿದಾಗ ಅವರು, “ರಾಜೀನಾಮೆ … Continue reading *ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ*
Copy and paste this URL into your WordPress site to embed
Copy and paste this code into your site to embed