*ಸುಗಂಧರಾಜ ಹೂವಿನ ಹಾರ ಹಾಕಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ: “ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ” ಎಂದು ಹೇಳಿದರು. ಕಾರ್ಯಕರ್ತರೇ … Continue reading *ಸುಗಂಧರಾಜ ಹೂವಿನ ಹಾರ ಹಾಕಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*