ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಬೆಂಗಳೂರಿಗೆ ಆಗಮಿಸಲಿದ್ದು, ಆಗಸ್ಟ್ 3ರಂದು ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸಭೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಬರಗಾಲ ಆರಂಭವಾಗಿದ್ದು, ಮುಂಗಾರು ಮಳೆ ಕೈಕೊಟ್ಟಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಅಭಾವದಿಂದಾಗಿ ರೈತರು ಪರದಡುತ್ತಿದ್ದಾತ್ತಿದ್ದಾರೆ. ಇದರ ಮಧ್ಯೆ CWRC ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದ್ದು, ಈ ಆದೇಶಕ್ಕೆ … Continue reading *ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ನೋಡಲು ತಮಿಳುನಾಡು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ: ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed