*ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: “ತುಂಗಭದ್ರಾ ಅಣೆಕಟ್ಟಿನ 33 ನೂತನ ಗೇಟ್ ಗಳ ಅಳವಡಿಕೆಯಾಗಿದ್ದು, ಸ್ವಲ್ಪ ಕೆಲಸ ಬಾಕಿ ಇದೆ. ಮೇ 7ರ ಒಳಗಾಗಿ ಈ ಕೆಲಸ ಪೂರ್ಣಗೊಳಿಸಿ, ಮೇ 15ರಂದು ಇದರ ಉದ್ಘಾಟನೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಂಗಭದ್ರಾ ಅಣೆಕಟ್ಟು ಗೇಟ್ ಅಳವಡಿಕೆ ಕಾರ್ಯ ಪರಿಶೀಲನೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇಂದು ಬಹಳ ಸಂತೋಷದ ದಿನ. 7.50 ಲಕ್ಷ ರೈತರ ಬದುಕಿಗೆ ರಕ್ಷಣೆ … Continue reading *ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್*