ಪ್ರಗತಿವಾಹಿನಿ ಸುದ್ದಿ: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಕಾವೇರಿ ಕುಡಿಯುವ ನೀರು, ಮೇಲ್ಸೇತುವೆಗಳು, ಪೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಮಾರ್ಗ, ಸುರಂಗ ರಸ್ತೆ, ಬಫರ್ ರಸ್ತೆಗಳು, ಮಳೆನೀರುಗಾಲುವೆಗಳ ಅಭಿವೃದ್ಧಿ, ಬ್ಲಾಕ್ ಟಾಪಿಂಗ್, ವೈಟ್ ಟಾಪಿಂಗ್ ಸೇರಿದಂತೆ ಇನ್ನು ಹಲವು ಯೋಜನೆಗಳ ವಿವರ ನೀಡುವ ಮೂಲಕ, ಬೆಂಗಳೂರಿನ ವಿಚಾರವಾಗಿ ಟೀಕೆ ಮಾಡಿದ್ದ ವಿರೋಧ ಪಕ್ಷಗಳ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಕಾರ್ಯಗಳ ಸಮಸ್ಯೆಗಳು, ಅತಿವೃಷ್ಟಿಯಿಂದಾಗಿರುವ … Continue reading *ಕಾವೇರಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಮೆಟ್ರೋ ವಿಸ್ತರಣೆ, ಆಸ್ತಿ ದಾಖಲೆ ಡಿಜಿಟಲೀಕರಣ, ಹೊಸ ರಸ್ತೆ ಜಾಲಗಳ ವಿವರ ಕೊಟ್ಟ ಡಿಸಿಎಂ*
Copy and paste this URL into your WordPress site to embed
Copy and paste this code into your site to embed