*ಸಾವು ಯಾರನ್ನು ಕೇಳಿ ಬರಲ್ಲ; ಸಾವಿಗೆ ನಾಳೆ ಎನ್ನಲು ಸಾಧ್ಯವಿಲ್ಲ; ಅಗಲಿದ ಗಣ್ಯರಿಗೆ ಸಿಎಂ ಡಿ.ಕೆ.ಶಿವಕುಮಾರ್ ಭಾವುಕ ನಮನ*

ಪ್ರಗತಿವಾಹಿನಿ ಸುದ್ದಿ: “ಸಾವಿನ ಯಜಮಾನ ಭಗವಂತ. ಈ ಜಗತ್ತಿಗೆ ತೋಟಗಾರ ಅವನು. ಇವತ್ತು ನಾವು ಆ ತೋಟದಲ್ಲಿ ನಮ್ಮ ನಮ್ಮ ಬೀಜಗಳನ್ನು ಬಿತ್ತಿ, ಪ್ರತಿಯೊಬ್ಬರ ಸ್ವಭಾವಕ್ಕೆ ತಕ್ಕಂತೆ ಬೆಳೆದು, ಕೊನೆಗೆ ಸಾವನ್ನು ಪಡೆದುಕೊಡು ಹೋಗುತ್ತಿದ್ದೇವೆ.” ಗುರುವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಸಾವಿನ ಕುರಿತು ತಾತ್ಪರ್ಯ ನೀಡಿದ್ದು ಹೀಗೆ. Home add -Advt ವಿಧಾನಮಂಡಲ ಉಭಯ ಸದನಗಳ ಜಂಟಿ ಅಧಿವೇಶನದಲ್ಲಿ ಇತ್ತೀಚೆಗೆ ನಿಧನರಾದ ಗಣ್ಯರು, ರಾಜಕೀಯ ನಾಯಕರು, ರಾಷ್ಟ್ರದ ಸಾಧಕರಿಗೆ ಗೌರವ … Continue reading *ಸಾವು ಯಾರನ್ನು ಕೇಳಿ ಬರಲ್ಲ; ಸಾವಿಗೆ ನಾಳೆ ಎನ್ನಲು ಸಾಧ್ಯವಿಲ್ಲ; ಅಗಲಿದ ಗಣ್ಯರಿಗೆ ಸಿಎಂ ಡಿ.ಕೆ.ಶಿವಕುಮಾರ್ ಭಾವುಕ ನಮನ*