*ಸಚಿವರು, ಶಾಸಕರಿಗೆ ಡಿಸಿಎಂ ಖಡಕ್ ವಾರ್ನಿಂಗ್*

ಪ್ರಗತಿವಾಹಿನಿ ಸುದ್ದಿ: ಸಿಎಂ ಹುದ್ದೆ ಬದಲಾವಣೆ, ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ಸಚಿವರು, ಶಾಸಕರು ತಮ್ಮದೇ ಅಭಿಪ್ರಾಯಗಳನ್ನು ಹೇಳುವ ಮೂಲಕ ಸರ್ಕಾರಕ್ಕೆ ಮುಜುಗರವನ್ನುಂಟುಮಾಡುತ್ತಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರು, ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಹುದ್ದೆ ಬಗ್ಗೆ, ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಸಚಿವರು, ಶಾಸಕರು ತಮ್ಮ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಅದೇ ನೀವು ಪಕ್ಷಕ್ಕೆ ಮಾಡುವ ಒಳ್ಳೆಯ … Continue reading *ಸಚಿವರು, ಶಾಸಕರಿಗೆ ಡಿಸಿಎಂ ಖಡಕ್ ವಾರ್ನಿಂಗ್*