*ನಾನೇ ನಿಮ್ಮ ಎದುರಿಗೆ ಬಂದು ನಿಲ್ಲುತ್ತೇನೆ…ಈಶ್ವರಪ್ಪಗೆ ಸವಾಲು ಹಾಕಿದ ಡಿ.ಕೆ.ಸುರೇಶ್*

ರಾಜ್ಯದ ಪರ, ಕನ್ನಡಿಗರ ಪರ ಧ್ವನಿ ಎತ್ತಿದ್ದಕ್ಕೆ ಗುಂಡಿಕ್ಕಿ ಕುಲ್ಲುವ ಬೆದರಿಕೆ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಪೊಲೀಸ್ ನೋಟಿಸ್ ಗೂ ಬಗ್ಗದೇ ಕೆ.ಎಸ್.ಈಶ್ವರಪ್ಪ ಸಂಸದ ಡಿ.ಕೆ.ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶ ವಿಭಜನೆ ಮಾತನಾಡುವ ರಾಷ್ಟ್ರದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದಕ್ಕೆ, ಕನ್ನಡಿಗರ ಪರ … Continue reading *ನಾನೇ ನಿಮ್ಮ ಎದುರಿಗೆ ಬಂದು ನಿಲ್ಲುತ್ತೇನೆ…ಈಶ್ವರಪ್ಪಗೆ ಸವಾಲು ಹಾಕಿದ ಡಿ.ಕೆ.ಸುರೇಶ್*