*ಅಧಿಕಾರಿ ಸಸ್ಪೆಂಡ್ ಗೆ ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ*

3,000 ಕ್ಕೂ ಹೆಚ್ಚು ಮನವಿಗಳಿಗೆ ಸ್ಪಂದಿಸಿದ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ; ಪರಿಷ್ಕೃತಗೊಂಡ ಪಿಂಚಣಿಯ ಬಾಕಿ ಮೊತ್ತ ಬಿಡುಗಡೆಗೆ 50 ಸಾವಿರ ಲಂಚ ಕೇಳಿದ್ದ ಬೆಸ್ಕಾಂ ಕೆಂಗೇರಿ ವಿಭಾಗದ ಲೆಕ್ಕಾಧಿಕಾರಿ ಗಿರೀಶ್ ಅವರನ್ನು ಅಮಾನತು ಮಾಡಬೇಕು ಎಂದು ಸ್ಥಳದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಸ್ಕಾಂನಲ್ಲಿ ಕಾರ್ಯನಿರ್ವಹಿಸಿ 2007 ರಲ್ಲಿ ನಿವೃತ್ತಿ ಹೊಂದಿದ್ದೇನೆ.‌15 ವರ್ಷಗಳಿಂದ ಅಲೆದು ಸುಸ್ತಾಗಿದ್ದೇನೆ ಎಂದು ಅವಲತ್ತುಕೊಂಡ ಎಸ್.ಎಂ. ಗೋವಿಂದಪ್ಪ ಅವರಿಗೆ “ಕೆಲವೇ ದಿನಗಳಲ್ಲಿ ನಿಮಗೆ ನಿವೃತ್ತಿ ವೇತನ ದೊರೆಯುತ್ತದೆ” ಎಂದು ಭರವಸೆ … Continue reading *ಅಧಿಕಾರಿ ಸಸ್ಪೆಂಡ್ ಗೆ ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ*