*ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ದುರಂತದ ಪಟ್ಟಿ ಕೊಡ್ತೀವಿ ಎಂದ ಡಿ.ಕೆ.ಸುರೇಶ್: HDK ಹೇಳಿಕೆಗೂ ಟಾಂಗ್*

ಪ್ರಗತಿವಾಹಿನಿ ಸುದ್ದಿ: “ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು.Home add -Advt ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಉತ್ತರಿಸಿದರು. ಬಿಜೆಪಿಯವರು ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಗೆ ಒತ್ತಾಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ … Continue reading *ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ದುರಂತದ ಪಟ್ಟಿ ಕೊಡ್ತೀವಿ ಎಂದ ಡಿ.ಕೆ.ಸುರೇಶ್: HDK ಹೇಳಿಕೆಗೂ ಟಾಂಗ್*