*ರಾಜ್ಯದಲ್ಲಿ ಈ ಬಾರಿ ಎಲ್ಲೆಡೆ ರಾಜಕೀಯ ವಾತಾವರಣ ಚೆನ್ನಾಗಿದೆ: ಡಿ.ಕೆ ಸುರೇಶ ಮಾರ್ಮಿಕ ನುಡಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈ ಬಾರಿ ಎಲ್ಲ ಕಡೆ ರಾಜಕೀಯ ವಾತಾವರಣ ಚೆನ್ನಾಗಿದೆ ಎಂದು ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಂಸದ ಡಿ.ಕೆ ಸುರೇಶ ಮಾರ್ಮಿಕ ನುಡಿHome add -Advt ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ಚಳಿಗಾಲದ ವಾತಾವರಣ ಚೆನ್ನಾಗಿದೆ. ಪ್ರವಾಸೋದ್ಯಮಕ್ಕೆ ಅನುಕೂಲಕರವಾದ ಪ್ರದೇಶ ಎಂದ ಅವರು, ರಾಜಕಾರಣ ಹೇಗಿದೆ ಎನ್ನುವ ಪ್ರಶ್ನೆಗೆ ರಾಜ್ಯದ ಎಲ್ಲ ಕಡೆ ಚೆನ್ನಾಗಿದೆ ಎಂದರು. *ವೃದ್ಧಾಶ್ರಮಕ್ಕೆ ಟಿವಿ, ಗೀಜರ್ ನೀಡಿದ ಸಚಿವೆ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed