*ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಪ್ರತಿಭಟನೆಗೆ ಡಿ.ಕೆ.ಸುರೇಶ್ ವ್ಯಂಗ್ಯ*
ಕರ್ನಾಟಕದ 5ಲಕ್ಷ ಕೋಟಿ ತೆರಿಗೆ ಹಣ ಲೂಟಿಗೆ ಖಾಲಿ ಟ್ರಂಕ್ ತಂದಿದ್ದಾರೆ ಪ್ರಗತಿವಾಹಿನಿ ಸುದ್ದಿ: “ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿರುಗೇಟು ನೀಡಿದ್ದಾರೆ. Home add -Advt ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ … Continue reading *ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಪ್ರತಿಭಟನೆಗೆ ಡಿ.ಕೆ.ಸುರೇಶ್ ವ್ಯಂಗ್ಯ*
Copy and paste this URL into your WordPress site to embed
Copy and paste this code into your site to embed