*ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ ಎಂದ ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಸರ್ವ ಪಕ್ಷಗಳ ನಾಯಕರನ್ನು ಒಳಗೊಂಡಿದೆ. ಇಲ್ಲಿ ಬಿಜೆಪಿ, ಜನತಾ ದಳ, ಬಿಎಸ್ ಪಿ ಸೇರಿದಂತೆ ಎಲ್ಲರೂ ಇದ್ದಾರೆ. ನಮ್ಮಲ್ಲಿ ಮೊದಲ ಆದ್ಯತೆ ಅವರಿಗೆ. ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ, ಆಮೇಲೆ ಕಾಂಗ್ರಸಿಗರಿಗೆ ಆದ್ಯತೆ. ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಪಕ್ಷದ ಗುರಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಉತ್ತರಿಸಿದರು. ರಾಜ್ಯ ಸರ್ಕಾರ ಬಿಜೆಪಿ ಮುಖಂಡನಿಗೆ ಸಚಿವ … Continue reading *ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ ಎಂದ ಡಿ.ಕೆ.ಸುರೇಶ್*