*47ನೇ ವಯಸ್ಸಿನಲ್ಲಿ ಮೈಸೂರು ವಿವಿಯಿಂದ ಪದವಿ ಪಡೆದೆ: ಅಂದಾದ ಸಂತೋಷ ಸಚಿವ, ಸಿಎಂ ಆದಾಗಲೂ ಆಗಿಲ್ಲ ಎಂದ ಡಿ.ಕೆ.ಶಿವಕುಮಾರ್*

ವೈದ್ಯ ವಿದ್ಯಾರ್ಥಿಗಳಿಗೆ ಮಹತ್ವದ ಕಿವಿಮಾತು ಹೇಳಿದ ಸಿಎಂ ಪ್ರಗತಿವಾಹಿನಿ ಸುದ್ದಿ: “ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಇದೇ … Continue reading *47ನೇ ವಯಸ್ಸಿನಲ್ಲಿ ಮೈಸೂರು ವಿವಿಯಿಂದ ಪದವಿ ಪಡೆದೆ: ಅಂದಾದ ಸಂತೋಷ ಸಚಿವ, ಸಿಎಂ ಆದಾಗಲೂ ಆಗಿಲ್ಲ ಎಂದ ಡಿ.ಕೆ.ಶಿವಕುಮಾರ್*