*ಗುಡ್ದ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಓರ್ವ ಮಗು ರಕ್ಷಣೆ*: *ತಾಯಿ ರಕ್ಷಣೆಗಾಗಿ ಮುಂದುವರೆದ ಕಾರ್ಯಾಚರಣೆ*
ಅಜ್ಜಿ-ಮೊಮ್ಮಗು ಸಾವು ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವ ಮಗುವನ್ನು ರಕ್ಷಿಸಲಾಗಿದ್ದು, ಮಗುವಿನ ತಾಯಿ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಕುಟುಂಬದ ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಕಾಂತಪ್ಪ ಪೂಜಾರಿ ಅವಶೇಷಗಳಡಿಯಿಂದ ಹೊರಬಂದು ಬಚಾವ್ ಆಗಿದ್ದರು. ಮಣ್ಣಿನಡಿ ಸಿಲುಕಿದ್ದ ಪತ್ನಿ ಪ್ರೇಮಾ ಪೂಜಾರಿ … Continue reading *ಗುಡ್ದ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಓರ್ವ ಮಗು ರಕ್ಷಣೆ*: *ತಾಯಿ ರಕ್ಷಣೆಗಾಗಿ ಮುಂದುವರೆದ ಕಾರ್ಯಾಚರಣೆ*
Copy and paste this URL into your WordPress site to embed
Copy and paste this code into your site to embed