*ಪೊಲೀಸರ ವಿರುದ್ಧ ತನಿಖೆಗೆ NHRC ಆದೇಶ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಸೌಹಾರ್ದತೆ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತ್ರೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಈ ಬಗ್ಗೆ ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ನೀಡುವಂತೆ ತನಿಖಾ ವಿಭಾಗದ ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ. ಪೊಲೀಸರು ರಾತ್ರೋ ರಾತ್ರಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಗ್ಗೆ ಮಂಗಳೂರು ಉತ್ತರ … Continue reading *ಪೊಲೀಸರ ವಿರುದ್ಧ ತನಿಖೆಗೆ NHRC ಆದೇಶ*