
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಣೆ ಮಾಡಲಾಗಿದ್ದು, 5 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬಂಟ್ವಾಳ, ಮೂಡಬಿದರೆ, ಮಂಗಳೂರು, ಉಳ್ಳಾಲ, ಮುಲ್ಕಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆರಜೆ ಘೋಷಿಸಲಾಗಿದೆ. ಉಳಿದೆಡೆ ರಜೆ ಘೋಷಿಸುವ ನಿರ್ಧಾರವನ್ನು ತಾಲೂಕು ತಹಶಿಲ್ದಾರ್ ಗೆ ಜವಾಬ್ದಾರಿ ವಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ