*ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ದಲಿತ ಸಂಘರ್ಷ ಸಮಿತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ದಲಿತ ಸಂಘರ್ಷ ಸಮಿತಿಯು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಲು ನಿರ್ಧಾರ ಮಾಡಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಆನಂದ ತಾಯಗೋಳ ಸೋಮವಾರ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜಕೀಯ ಜನಜಾಗೃತಿಗಾಗಿ ಶೋಷಿತ ಸಮಾಜದ ಪರವಾಗಿರುವ ಪಕ್ಷಕ್ಕೆ ನಾವು ಬೆಂಬಲಿಸಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಸಿ ಬೆಳೆಸಿಕೊಂಡು‌ ಹೋಗುತ್ತದೆ ಎಂದರು. ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದಿರುವುದು ಸಂವಿಧಾನದ ಬದಲಾವಣೆ ಮಾಡಲು ಎಂದು ಹೇಳಿಕೆ ಕೊಡುವ ಬಿಜೆಪಿ … Continue reading *ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ದಲಿತ ಸಂಘರ್ಷ ಸಮಿತಿ*