
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭರತೇಶ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು, ಬೆಳಗಾವಿಯ ಪ್ರಸಿದ್ದ ಸಿಮೆಂಟ್ ಮತ್ತು ಸ್ಟೀಲ್ ವ್ಯಾಪಾರಸ್ಥ ಧನ್ಯಕುಮಾರ ತವನಪ್ಪಾ ದೇಸಾಯಿ (73) ಶುಕ್ರವಾರ ನಿಧನರಾದರು.
ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.