ದರ್ಶನ್ ಪ್ರಕರಣ: ಮಧ್ಯ ಪ್ರವೇಶಿಸಿದ್ಯಾರು? ; ಏನಂದ್ರು ಡಿಕೆಶಿ?

ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ … Continue reading ದರ್ಶನ್ ಪ್ರಕರಣ: ಮಧ್ಯ ಪ್ರವೇಶಿಸಿದ್ಯಾರು? ; ಏನಂದ್ರು ಡಿಕೆಶಿ?