*ನಟ ದರ್ಶನ್, ಪವಿತ್ರಾಗೌಡಗೆ ಬಿಗ್ ಶಾಕ್; ಮತ್ತೆ ಜೈಲುವಾಸವೇ ಗತಿ*
ಮೂವರು ಆರೋಪಿಗಳಿಗೆ ರಿಲೀಫ್ ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.Home add -Advt ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ನಟ ದರ್ಶನ್ ಅರ್ಜಿಯನ್ನು ಸೆ.27ಕ್ಕೆ ಮುಂದೂಡಿದೆ. ಇದೇ ವೇಳೆ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಲಾಗಿದೆ. ಇದೇ ವೇಳೆ ಪ್ರಕರಣದ ಎ15ನೇ ಆರೋಪಿ … Continue reading *ನಟ ದರ್ಶನ್, ಪವಿತ್ರಾಗೌಡಗೆ ಬಿಗ್ ಶಾಕ್; ಮತ್ತೆ ಜೈಲುವಾಸವೇ ಗತಿ*
Copy and paste this URL into your WordPress site to embed
Copy and paste this code into your site to embed