*ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಮೇಲೂ ಹಲ್ಲೆ ನಡೆಸಿದ್ದ ನಟ ದರ್ಶನ್?*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 12 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ನಟ ದರ್ಶನ್ ಅಭಿಮಾನಿ ಕೂಡ ಆಗಿದ್ದ ಎನ್ನಲಾಗಿದೆ. ಪವಿತ್ರಾ ಗೌಡಾಳಿಂದಾಗಿಯೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಾಂಪತ್ಯದಲ್ಲಿ ಬಿರುಕುಂಟಾಗುತ್ತಿದೆ. ಇಬ್ಬರ ನಡುವೆ ಪವಿತ್ರಾ ಬಂದಿದ್ದೇ ನೆಚ್ಚಿನ ನಟನ ಬಾಳಲ್ಲಿ ಮನಸ್ತಾಪಕ್ಕೆ ಕಾರಣ ಎಂದು ತೀವ್ರವಾಗಿ ಸಿಟ್ಟಾಗಿದ್ದ ರೇಣುಕಾಸ್ವಾಮಿ, ಪವಿತ್ರಾ ಗೌಡಳನ್ನು ಬೈದು ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಚಿತ್ರದುರ್ಗದಿಂದ … Continue reading *ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಮೇಲೂ ಹಲ್ಲೆ ನಡೆಸಿದ್ದ ನಟ ದರ್ಶನ್?*