*ಜೈಲಿನಲ್ಲಿ ದರ್ಶನ ಗೆ ರಾಜಾತಿಥ್ಯ; ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿ ಗೆಸೂಚಿಸಿದ ಗೃಹ ಸಚಿವ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಕೊಲೆ ಕೇಸ್ ಆರೋಪಿಯಾಗಿರುವ ನಟ ದರ್ಶ, ಜೈಲಿನಲ್ಲಿ ಆರಾಮವಾಗಿ ಕಲಕಳೆಯುತ್ತಿದ್ದು, ವಿಶೇಷ ಬ್ಯಾರಕ್ ನಿಂದ ಹೊರ ಬಂದು ಜೈಲಿನ ಗಾರ್ಡನ್ ಏರಿಯಾದಲ್ಲಿ ರೌಡಿ ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತಿತರರ ಜೊತೆ ಚೇರ್ ಮೇಲೆ ಕುಳಿತು ಒಂದು ಕೈಯಲ್ಲಿ ಕಾಫ್ ಮಗ್, ಇನ್ನೊಂದು ಕೈಯಲ್ಲಿ ಸಿಗರೇಟ್ ಹಿಡಿದು ನಸು ನಗುತ್ತಾ ಕುಳಿತಿರುವ ಫೋಟೋ ವೈರಲ್ … Continue reading *ಜೈಲಿನಲ್ಲಿ ದರ್ಶನ ಗೆ ರಾಜಾತಿಥ್ಯ; ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿ ಗೆಸೂಚಿಸಿದ ಗೃಹ ಸಚಿವ*