*13 ವರ್ಷಗಳ ಬಳಿಕ ಮತ್ತೆ ಜೈಲುಪಾಲಾದ ನಟ ದರ್ಶನ್*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.Home add -Advt ನಟ ದರ್ಶನ್ ಸೇರಿದಂತೆ ನಾಲ್ವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಇಂದು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ನ್ಯಾಯಾಂಗ … Continue reading *13 ವರ್ಷಗಳ ಬಳಿಕ ಮತ್ತೆ ಜೈಲುಪಾಲಾದ ನಟ ದರ್ಶನ್*
Copy and paste this URL into your WordPress site to embed
Copy and paste this code into your site to embed