*ದರ್ಶನ ಪತ್ನಿ ಪವಿತ್ರಾ ಅಲ್ಲ: ಕಮಿಷನರ್ ಗೆ ಪತ್ರ ಬರೆದ ದರ್ಶನ್ ಪತ್ನಿ ವಿಜಯಲಕ್ಷ್ಮೀ* 

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರು, ದರ್ಶನ್ ಅವರ ಪತ್ನಿ ಪವಿತ್ರಾ ಗೌಡ ಎಂದು ಹೇಳಿಕೆ ನೀಡಿದ್ದರು. ಆದರೆ ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ.‌Home add -Advt ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು … Continue reading *ದರ್ಶನ ಪತ್ನಿ ಪವಿತ್ರಾ ಅಲ್ಲ: ಕಮಿಷನರ್ ಗೆ ಪತ್ರ ಬರೆದ ದರ್ಶನ್ ಪತ್ನಿ ವಿಜಯಲಕ್ಷ್ಮೀ*