*ದಸರಾ ಮಹೋತ್ಸವ: ಚಾಮುಂಡಿ ತಾಯಿ ದರ್ಶನ ಪಡೆದು, ವಿಶೇಶ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಸಚಿವರು, ಬಾನು ಮುಷ್ತಾಕ್*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ, ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಅಧಿಕೃ ಚಾಲನೆ ದೊರೆಯಲಿದೆ. ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿ ಚಾಮುಂಡಿ ತಾಯಿಗೆ ವಿಶೇಶ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಹಾಗೂ ಅಧಿಕಾರಿಗಳು ಚಾಮುಂಡಿ … Continue reading *ದಸರಾ ಮಹೋತ್ಸವ: ಚಾಮುಂಡಿ ತಾಯಿ ದರ್ಶನ ಪಡೆದು, ವಿಶೇಶ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಸಚಿವರು, ಬಾನು ಮುಷ್ತಾಕ್*