ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಬಗ್ಗೆ ಚರ್ಚೆ: ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ … Continue reading *ಮುಂದಿನ 25 ವರ್ಷಗಳಲ್ಲಿ ಕರ್ನಾಟಕದ ಜನಸಂಖ್ಯೆಯಲ್ಲಿ 70% ನಗರ ಪ್ರದೇಶಕ್ಕೆ ವರ್ಗಾವಣೆ: ರಾಜ್ಯದ ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್ ನಿರ್ಮಾಣ*
Copy and paste this URL into your WordPress site to embed
Copy and paste this code into your site to embed