*ಜೂ.25 ರೊಳಗೆ ಬಡ್ಡಿ ಸಮೇತ ಕಬ್ಬಿನ ಬಾಕಿ ಬಿಲ್ ಪಾವತಿಸಲು ಗಡುವು ನೀಡಿದ ಡಿಸಿ ನಿತೇಶ್ ಪಾಟೀಲ *
ಪ್ರಗತಿವಾಹಿನಿ ಸುದ್ದಿ: ರೈತರ ಕಬ್ಬಿನ ಬಾಕಿ ಬಿಲ್ಲುಗಳನ್ನು ಜೂ.25 ರೊಳಗಾಗಿ ಪಾವತಿಸುವಂತೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.Home add -Advt ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಜೂ.19) ಜರುಗಿದ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 28 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ 3 ಸಕ್ಕರೆ ಕಾರ್ಖಾನೆಗಳು ರೈತರ ಬಿಲ್ ಬಾಕಿ ಉಳಿಸಿಕೊಂಡಿರುತ್ತವೆ. ಬಾಕಿ ಉಳಿಸಿಕೊಂಡಿರುವ ಸಕ್ಕರೆ … Continue reading *ಜೂ.25 ರೊಳಗೆ ಬಡ್ಡಿ ಸಮೇತ ಕಬ್ಬಿನ ಬಾಕಿ ಬಿಲ್ ಪಾವತಿಸಲು ಗಡುವು ನೀಡಿದ ಡಿಸಿ ನಿತೇಶ್ ಪಾಟೀಲ *
Copy and paste this URL into your WordPress site to embed
Copy and paste this code into your site to embed