Kannada NewsKarnataka NewsLatest
ಜಿಲ್ಲಾಧಿಕಾರಿ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿಗಳಾಗಲಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ವೇಳೆಯೂ ಹಿರೇಮಠ ಅವರನ್ನು ವರ್ಗಾಯಿಸಲಾಗಿತ್ತು.
ಚನ್ನರಾಜ ಹಟ್ಟಿಹೊಳಿ ಮರೈನ್ ಎಂಜಿನಿಯರಿಂಗ್ ಪದವೀಧರ
ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚನೆ



