Kannada NewsKarnataka NewsLatest

ಡಿಸಿಸಿ ಬ್ಯಾಂಕ್: ಅಂಜಲಿ ನಿಂಬಾಳಕರ್ ಗೆ ಸೋಲು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಚುನಾವಣೆ ಫಲಿತಾಂಶ ಹೊರಬಿದ್ದಿದೆ.

ತೀವ್ರ ಗಮನ ಸೆಳೆದಿದ್ದ ಖಾನಾಪುರ ಕ್ಷೇತ್ರದಿಂದ ಶಾಸಕಿ ಅಂಜಲಿ ನಿಂಬಾಳಕರ್ ಸೋಲು ಅನುಭವಿಸಿದ್ದಾರೆ. 2 ಮತಗಳ ಅಂತರದಿಂದ ಅರವಿಂದ ಪಾಟೀಲ ಗೆದ್ದಿದ್ದಾರೆ. ಅಂಜಲಿಗೆ 25 ಮತ, ಅರವಿಂದ ಪಾಟೀಲಗೆ 27 ಮತ ಬಿದ್ದಿದೆ.

Home add -Advt

ರಾಮದುರ್ಗದಲ್ಲಿ ಢವಣ್ ಮತ್ತು ನೇಕಾರರ ಕ್ಷೇತ್ರದಿಂದ ಕೃಷ್ಣ ಅನಿಗೋಳ್ಕರ್ ಗೆಲುವು ಸಾಧಿಸಿದ್ದಾರೆ. ಕೃಷ್ಣ ಅನಿಗೋಳ್ಕರ್ ಹೊರತುಪಡಿಸಿ ಉಳಿದೆಲ್ಲರೂ ಕತ್ತಿ, ಜಾರಕಿಹೊಳಿ ಬಣದವರು.

ಒಟ್ಟೂ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿತ್ತು. 3 ಸ್ಥಾನಗಳಿಗೆ ಇಂದು ಚುನಾವಣೆ ನಡೆದಿತ್ತು.

 

ಸಂಬಂಧಿಸಿದ ಸುದ್ದಿಗಳು –

ಕತ್ತಿ, ಜಾರಕಿಹೊಳಿ ಸಹೋದರರಿಗೆ ಲಕ್ಷ್ಮಣ ಸವದಿ ಷರತ್ತು -ಪ್ರಗತಿವಾಹಿನಿ ವಿಶೇಷ

ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿಲ್ಲ, ಆದರೆ…. : ರಮೇಶ ಕತ್ತಿ

ಡಿಸಿಸಿ ಬ್ಯಾಂಕ್: 3 ಸ್ಥಾನಗಳಿಗೆ ಚುನಾವಣೆ ಘೋಷಣೆ

ಡಿಸಿಸಿ ಬ್ಯಾಂಕ್: ಅವಿರೋಧ ಆಯ್ಕೆಯಾದವರ ವಿವರ

ಬೆಳಗಾವಿ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಗೆ ಕಾಂಗ್ರೆಸ್ ಎಂಟ್ರಿ: ಬಿಗ್ ಟ್ವಿಸ್ಟ್ -Exclusive

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button