ಡಿಸಿಎಂ ಧಿಡೀರ್ ಬೆಂಗಳೂರು ರೌಂಡ್ಸ್; ಬೆಳ್ಳಂ ಬೆಳಗ್ಗೆ ಇಂದಿರಾ ಕ್ಯಾಂಟೀನ್ ದುರವಸ್ಥೆ ದರ್ಶನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಭಾನುವಾರ ಬೆಳಗ್ಗೆ ದಿಢೀರ್ ಬೆಂಗಳೂರು ಪ್ರದಕ್ಷಣೆ ಹಮ್ಮಿಕೊಂಡು ಮೊದಲಿಗೆ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರು ಪಾಲಿಕೆಯ ಯಾವುದೇ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮುನ್ಸೂಚನೆ ನೀಡಿರಲಿಲ್ಲ. ಮೊದಲು ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39 ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ ಗೆ ಬೆಳಗ್ಗೆ 9.10 ಕ್ಕೆ ಭೇಟಿ ನೀಡಿ ತಿಂಡಿ ಕೇಳಿದರು. ಆದರೆ ಅದಾಗಲೇ ಅಲ್ಲಿ ತಿಂಡಿ ಖಾಲಿ … Continue reading ಡಿಸಿಎಂ ಧಿಡೀರ್ ಬೆಂಗಳೂರು ರೌಂಡ್ಸ್; ಬೆಳ್ಳಂ ಬೆಳಗ್ಗೆ ಇಂದಿರಾ ಕ್ಯಾಂಟೀನ್ ದುರವಸ್ಥೆ ದರ್ಶನ