ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮಾರಣಾಂತಿಕ ಹಲ್ಲೆ: ಜೈಲು ಸಿಬ್ಬಂದಿ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ದೊಡ್ಡ ಕಾರಾಗೃಹಗಳಲ್ಲಿ  ಒಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಿಯಮ ಪಾಲನೆ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ  ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು, ಹಿಂಡಲಗಾ ಜೈಲಿನ ವಾರ್ಡನ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಾಗೃದಲ್ಲಿ ಎಲ್ಲರೂ ಒಂದೆ ಕಾನೂನು ಪಾಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಹಾಸನದಿಂದ ಗಡಿಪಾರಾಗಿ ಬೆಳಗಾವಿ ಹಿಂಡಲಗಾ … Continue reading ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮಾರಣಾಂತಿಕ ಹಲ್ಲೆ: ಜೈಲು ಸಿಬ್ಬಂದಿ ಆಸ್ಪತ್ರೆಗೆ ದಾಖಲು