Latest

ಉಪವಿಭಾಗಾಧಿಕಾರಿ ಪ್ರಸನ್ನಕುಮಾರ ಸಾವು

ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ – ನಿನ್ನೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಚಿತ್ರದುರ್ಗದ ಉಪವಿಭಾಗಾಧಿಕಾರಿ ಪ್ರಸನ್ನಕುಮಾರ ಇಂದು ನಿಧನರಾಗಿದ್ದಾರೆ.

ನಿನ್ನೆ ವಾಕಿಂಗ್ ಮಾಡುವ ವೇಳೆಯಲ್ಲಿ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪ್ರಸನ್ನಕುಮಾರ ತೀವ್ರ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಿಸದೆ ಮೃತರಾದರು.

ಇಂದು ಸಕಲ ಸರಕಾರಿ ಮರ್ಯಾದೆಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಿತು.

ಕೋರೊನಾವನ್ನು ಸೋಲಿಸಿದ 2 ತಿಂಗಳ ಹೃದ್ರೋಗದ ಶಿಶು!; ಕನ್ನಡಿಗ ವೈದ್ಯರ ಸಾಧನೆ

Home add -Advt

Related Articles

Back to top button