Kannada NewsKarnataka News

ಸವದತ್ತಿ: ರುದ್ರಾಪುರ ಗ್ರಾಪಂ ಕಾರ್ಯದರ್ಶಿ ಕಾಳಪ್ಪ ಬಡಿಗೇರ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿ ತಾಲೂಕಿನ ರುದ್ರಾಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ ಕಾಳಪ್ಪ ಬಡಿಗೇರ (48) ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.

ಅವರ ಸ್ವಗ್ರಾಮ ಮದ್ಲೂರ ಗ್ರಾಮದಲ್ಲಿ ಸಂಜೆ 4 ಗಂಟೆಗೆ ಅಂತ್ಯ ಕ್ರಿಯೆ ನಡೆಯಲಿದೆ. ಮೃತರು ಬೆಳಗಾವಿ ಪತ್ರಿಕಾ ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರ ಸಹೋದರರಾಗಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಮಕ್ಕಳು ಇದ್ದಾರೆ.

ಆಗಸ್ಟ್ 15 ರೊಳಗೆ 10 ಸಾವಿರ ಜನರಿಗೆ ಉದ್ಯೋಗ: ಸಿಎಂ ಬೊಮ್ಮಾಯಿ ಭರವಸೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button