ಮಲಪ್ರಭ ಜಲಾಶಯದಿಂದ ನೀರು ಬಿಡಲು ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ ಪ್ರಗತಿವಾಹಿನಿ ಸುದ್ದಿ, ಸವದತ್ತಿ : ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರು ಹೊರಬಿಡಲು ನಿರ್ಧರಿಸಲಾಗಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸವದತ್ತಿಯ ನವಿಲುತೀರ್ಥದಲ್ಲಿ ಮಂಗಳವಾರ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ನಂತರ ಸಚಿವರು ಈ ಮಾಹಿತಿ ನೀಡಿದರು.  ಕಳೆದ ವರ್ಷ ಸರಿಯಾದ ಮಳೆಯಾಗದ ಕಾರಣ ಜನ ಜಾನುವಾರುಗಳಿಗೆ ಕುಡಿಯುವ ನೀರಿನ … Continue reading ಮಲಪ್ರಭ ಜಲಾಶಯದಿಂದ ನೀರು ಬಿಡಲು ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್