Kannada NewsLatest

ನೀರಾವರಿ ಇಲಾಖೆಯ ಇಂಜಿನಿಯರ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಂಪವಾಡದ ಶಾಸಕರ ಕೇಂದ್ರ ಕಚೇರಿಯಲ್ಲಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ (ತಾತ್ಯಾ) ಪಾಟೀಲ ಅವರು ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆಯ ಕುರಿತು ನೀರಾವರಿ ಇಲಾಖೆಯ ಇಂಜಿನಿಯರ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಮಯದಲ್ಲಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರಾದ ಕೆ ರವಿ, ಪ್ರವೀಣ ಹುಣಸಿಕಟ್ಟಿ, ಪ್ರಶಾಂತ ಪೋತದಾರ ಹಾಗೂ ಗಾಯತ್ರಿಯ ಕನ್ಟ್ರಕ್ಷನ್ ದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್ ನಲ್ಲಿ ಬೀಳ್ಕೊಡುವ ಸಮಾರಂಭ

Home add -Advt

Related Articles

Back to top button