*ಆಸ್ತಿ ಕಲಹ, ಮಾಟಮಂತ್ರದ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಉದ್ಯಮಿ ಶಿವಕಾಂತ ಸಿದ್ನಾಳ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದ್ಯಮಿ, ರಾಜಕಾರಣಿ ಕುಟುಂಬದ ಆಸ್ತಿ ಕಲಹ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದ ಉದ್ಯಮಿ ಶಿವಕಾಂತ್ ಸಿದ್ನಾಳ್ ಅವರ ಪತ್ನಿ ದೀಪಾ ಸಿದ್ನಾಳ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯಕಾಂತ ಹಾಲಿನ ಡೇರಿ (ಆದಿತ್ಯ ಮಿಲ್ಕ್) ಕಬಳಿಸಲು ಮಾಟಮಂತ್ರ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ ದೀಪಾ ಸಿದ್ನಾಳ ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೀಪಾ ಸಿದ್ನಾಳ ದಿ.ಶಿವಕಾಂತ್ ಸಿದ್ನಾಳ ಪತ್ನಿ. ಮಾಜಿ ಸಂಸದ ಎಸ್.ಬಿ.ಸಿದ್ನಾಳ ಕಿರಿಯ ಸೊಸೆ, ಡಾ.ವಿಜಯ ಸಂಕೇಶ್ವರ … Continue reading *ಆಸ್ತಿ ಕಲಹ, ಮಾಟಮಂತ್ರದ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಉದ್ಯಮಿ ಶಿವಕಾಂತ ಸಿದ್ನಾಳ ಪತ್ನಿ*