Kannada NewsKarnataka NewsLatest

ಕರವೇ ಜಿಲ್ಲಾಧ್ಯಕ್ಷರಾಗಿ ದೀಪಕ್ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನು ಬದಲಾಯಿಸಲಾಗಿದೆ.

ಈವರೆಗೆ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿದ್ದ ದೀಪಕ್ ಗುಡಗನಟ್ಟಿ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷ ನಾರಾಯಣ ಗೌಡ ಆದೇಶ ಪತ್ರ ನೀಡಿದ್ದಾರೆ.

ದೀಪಕ್ ಗುಡಗನಟ್ಟಿ ಯುವಘಟಕದ ಅಧ್ಯಕ್ಷರಾಗಿ ಕಳೆದ ಹಲವು ವರ್ಷಗಳಿಂದ ಕ್ರಿಯಾಶೀಲರಾಗಿ ಕೆಲಸ ಮಾಡುತ್ತ ಬಂದಿದ್ದಾರೆ. ಹಲವಾರು ಕಾರ್ಯಕ್ರಮ, ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ.

Home add -Advt

Related Articles

Back to top button