Latest

ನಾಳೆ ನಡೆಯಬೇಕಿದ್ದ ಪಾಲಿಕೆ ಚುನಾವಣೆಗೆ ತಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ನಾಳೆ ನಡೆಯಬೇಕಿದ್ದ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಿಕೆಯಾಗಿದೆ.

ಕೋವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಸದಂತೆ ಕಾಂಗ್ರೆಸ್ ಸದಸ್ಯ ಪ್ರದೀಪ್ ಚಂದ್ರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನಾಳೆ ನಡೆಯಬೇಕಿದ್ದ ಮೇಯರ್ ಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯ ಸ್ಪೀಕರ್ ಗೆ ಪತ್ರ ಬರೆದು ಹಕ್ಕುಚ್ಯುತಿ ಎಂದಿದ್ದೇಕೆ?

Home add -Advt

Related Articles

Back to top button